"ಶಾಲೆಗೆ ಸೀರಿಸಲು ಬಂದ ನನ್ನಪ್ಪ...
ನನ್ನ ಮಗ ಓದಿ ದೊಡ್ಡ ವ್ಯಕ್ತಿಯಾಗಲಿ ಎಂದ ನನ್ನಪ್ಪ..
ವರ್ಷದಲ್ಲಿ ಒಂದು ಬಾರಿಯು ನನ್ನ ಬಗ್ಗೆ ವಿಚಾರಿಸಲು
ಶಾಲೆಗೆ ಬರಲಿಲ್ಲ ನನ್ನಪ್ಪ...
ನನ್ನ ಮಗ ಓದುವುದರಲ್ಲಿ ಹಿಂಜರಿಯುವುದಿಲ್ಲ ಎಂದು
ನಂಬಿಕೆ ಇಟ್ಟ ನನ್ನಪ್ಪ...
ಓದಿ ನನ್ನ ನೋಡಿಕೋ ಅನ್ನಲಿಲ್ಲ ನನ್ನಪ್ಪ...
ಓದಿ ನಿನ್ನ ಜೀವನ ನೀ ಕಟ್ಟಿಕೊ ಎಂದ ನನ್ನಪ್ಪ...
ಇತರ ಸ್ನೇಹಿತರ ಜೊತೆ ಸುತ್ತಾಡಿದರು ಕೇಳಲಿಲ್ಲ ನನ್ನಪ್ಪ..
ನನ್ನಂತೆ ಕುಡುಕನಾಗಬೇಡ ಎಂದು ಬುದ್ದಿಹೇಳಿದ ನನ್ನಪ್ಪ..
ಕಷ್ಟಪಟ್ಟು ಜಮಿನ್ದಾರ ಮನೆಯಲಿ ಕೆಲಸ ಮಾಡುವಾಗ ನನ್ನಪ್ಪ..
ಜಮಿನ್ದಾರು ಮಗನ ಬಗ್ಗೆ ಕೇಳಿದಾಗ ನನ್ನಪ್ಪ..
ತನ್ನೆಲ್ಲ ಕಷ್ಟಗಳನ್ನು ಒಂದೇ ಕ್ಷಣ ಮರೆತು ತನ್ನ ಮಗನ ಬಗ್ಗೆ
ಹೆಮ್ಮೆಯಿಂದ ಹೇಳಿಕೊಂಡ ನನ್ನಪ್ಪ"...
ವಸಂತ ಬಂದಾಗ ಚಿಗುರುವೆ ನೀನು
ಬೇಸಿಗೆ ಬಂದಾಗ ಉದರುವೆ ನೀನು
ಮರಳಿ ವಸಂತ ಬರೋವರೆಗೂ ಕಾಯುವೆ ನೀನು ಮತ್ತೆ ಮತ್ತೆ ಚಿಗುರುವಿ ನೀನು
ಪ್ರಕೃತಿಯ ಸೌಂದರ್ಯವನ್ನು ಹೆಚ್ಚಿಸುವೆ ನೀನು ನೀನು ಉದರುವಾಗ ಏನೋ ಕಳೆದುಕೊಂಡಿರುವ ಬಾವ ನಮಗ
ಮತ್ತೆ ಮತ್ತೆ ಚಿಗುರುತ್ತಿರು ನೀನು ಪ್ರಕೃತಿಯ ಸೌಂದರ್ಯ ಹೆಚ್ಚಿಸುತ್ತಿರು ನೀನು.
ಬರೆಯುವೆ ಮನತೋಚಿದ ಹಾಗೆ
ಸಾಹಿತ್ಯವೋ ಕವನವೋ
ಗೋತ್ತಿಲ್ಲ ನನಗೆ..
ಸಾಹಿತ್ಯವಾದರೆ ನೀನೇ ಅದರ ಗಾಯಕಿ
ಈ ಕವಿಯ ಕವನ ಕೇಳದೆ
ನೀನಾದೆ, ಯಾರಿಗೋ ನಾಯಕಿ
ಇದಕ್ಕೆಲ್ಲಾ ಕಾರಣ ನೀನೇ
ನೀ ಎದುರಾದರೆ ಈಗಲೂ ಮೀಟಿದಂತೆ
ನನ್ನ ಹೃದಯದ ವೀಣೆ....
ಎಮ್.ಎಸ್.ಭೋವಿ...✍️
.
.
"ಇಲ್ಲಿ ಕೆಲವರ ಮೇಲೆ ಪ್ರೀತಿ
ಕೆಲವರ ಮೇಲೆ ಸಿಟ್ಟು,
ಕೆಲವರ ಮೇಲೆ ಕಾಮ,ಮೋಹ,
ಇತ್ಯಾದಿಗಳೆಲ್ಲ ನಾ ಕಂಡಾಗ
ನನಗೆ ತಿಳಿದಿದ್ದು (ಅನಿಸಿದ್ದು)
ಈ ಪ್ರಪಂಚದಲ್ಲಿ ಇಲ್ಲಾದಕ್ಕಿಂತ
ಅತಿವೇಗವಾಗಿ ಬದಲಾಗುವುದು
ಮನುಷ್ಯನ ಮನಸ್ಸು, ಆಲೋಚನೆಗಳು
ಮಾತ್ರ.. ಇದು ಹುಚ್ಚು ಮನಸಿನ ಹತ್ತು
ಮುಖಗಳು"..!
-ಎ.ಆರ್.ರಾಹುಲ್
"ನಾ ಕಾಯುತ್ತಿದೆ ಅವಳಿಗಾಗಿ
ಶಬರಿಯಂತೆ
ನೀ ಸಿಗಬೇಕ್ಕಿತ್ತು ನನಗೆ
ಸೀತೆಯಂತೆ
ಆದರೆ ನಿನ್ನ ಗಂಡ ನಿನ್ನ ಹೊತ್ವೈದ
ರಾವಣನಂತೆ...
ಯುದ್ಧ ಮಾಡಿ ನಿನ್ನ ಪಡೆಯಬೇಕು
ಅಂದ್ರೆ ಇದು
ರಾಮಾಯಣ ಅಲ್ಲ
ನಿಜ ಜೀವನ"....!